ಜನ ಮನದ ನಾಡಿ ಮಿಡಿತ

Advertisement

ಉಡುಪಿ :ಆತ್ಮಹತ್ಯೆಗೆ ಯತ್ನ; ಅಗ್ನಿಶಾಮಕ ದಳದಿಂದ ವ್ಯಕ್ತಿಯ ರಕ್ಷಣೆ

ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವ ತಮ್ಮದೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ನಡೆದಿದೆ.

ಬೊಬ್ಬೆ ಕೇಳಿದ ಸ್ಥಳೀಯರು ಕೂಡಲೇ ಕುಂದಾಪುರದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಸುಮಾರು 30 ಅಡಿ ಆಳದ ಬಾವಿಗೆ ಇಳಿದು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದ ಠಾಣಾಧಿಕಾರಿ ವಿ. ಸುಂದರ ನೇತೃತ್ವದಲ್ಲಿ ಕಾಜಾಹುಸೇನ್, ಸಚಿನ್, ರಿಯಾಜ್ ಹಾಗೂ ಸುಂದರ್ ಪಾಲ್ಗೊಂಡಿದ್ರು.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!