ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಿ”; ಲಾರೆನ್ಸ್ ಡಿ’ಸೋಜ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುವ ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಬೇಕೆಂದು ಸಂತ್ರಸ್ತರ ಪರ ಹೋರಾಟಗಾರ ಲಾರೆನ್ಸ್ ಡಿ’ಸೋಜ ಹೇಳಿದ್ದಾರೆ.

ಇವರು ವುಡ್ ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಉಡುಪಿ, ಕೇರಳ, ಆಂಧ್ರ ಮುಂತಾದ ಕಡೆಗಳಲ್ಲಿ ಇವರ ಏಜೆನ್ಸಿಗಳು ಕಾರ್ಯಾಚರಣೆ ಮಾಡ್ತಾ ಇದೆ. 300 ಕ್ಕೂ ಅಧಿಕ ಸಂಖ್ಯೆಯ ಜನರಿಗೆ ಕೆಲಸ ಕೊಡುವುದಾಗಿ ಮೊಸ ಮಾಡಿ ಸಂತ್ರಸ್ತರಿAದ 9 ಕೋಟಿಗೂ ಅಧಿಕ ಮೊತ್ತದ ಹಣವನ್ನು ಆನ್ಲೈನ್ ಮೂಲಕ, ಏಜೆನ್ಸಿಯ ಬ್ಯಾಂಕ್ ಖಾತೆ ಮತ್ತು ಕ್ಯೂ ಆರ್ ಕೋಡ್ ಮೂಲಕ ಹಣ ಜಮೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಗ್ರೋ ಏಜೆನ್ಸಿ ಅಕ್ರಮವಾಗಿ ಕಾರ್ಯಾಚರಣೆ ನಡೆಸಿದೆ ಎಂದು ಕೆಲವಿಚಾರಗಳನ್ನ ಪ್ರಸ್ತಾಪಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರಾದ ಲಿಖಿತ್, ಸಾಧಿಕ್, ವರ್ಷಿತ್, ವಿಲ್ಟನ್, ಪ್ರದೀಪ್ ಮುಂತಾದವರು ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!