ಜನ ಮನದ ನಾಡಿ ಮಿಡಿತ

Advertisement

ಕಾಪು: 50 ಲಕ್ಷ ರೂ. ವೆಚ್ಚದಲ್ಲಿ ಪೈಯಾರು ಬೊಬ್ಬರ್ಯ ಗುಜ್ಜಿ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿ

ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಯಾರು ಬೊಬ್ಬರ್ಯ ಗುಜ್ಜಿ ಪ.ಜಾತಿ ಕಾಲನಿ ಭವಾನಿ ಮುಖಾರಿ ಮನೆಯಿಂದ ಪ್ರತಿಭಾ ಮುಖಾರಿ ಮನೆತನ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಭೂಮಿಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ನೆರವೇರಿಸಿದ್ರು.

ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಶೆಟ್ಟಿ, ಲತಾ ಆಚಾರ್ಯ, ಮಾಜಿ ಸದಸ್ಯರಾದ ಶಾಂತಾ, ಸ್ಥಳೀಯರಾದ ಅಣ್ಣಯ್ಯ ನಾಯ್ಕ್, ಶೀನಾ ನಾಯ್ಕ್ ಹಾಗೂ ಪ್ರಮುಖರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

error: Content is protected !!