ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಅಂಬ್ಯುಲೆನ್ಸ್ ಹಾಗೂ ಕಾರು ಮುಖಾಮುಖಿ ; ಓರ್ವ ಮಹಿಳೆ ಮೃತಪಟ್ಟು, ಏಳು ಮಂದಿಗೆ ಗಾಯ

ಅಂಬ್ಯುಲೆನ್ಸ್ ಹಾಗೂ ಕಾರು ಮುಖಾಮುಖಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಚಿಕಿತ್ಸೆಗೆ ತೆರಳುತ್ತಿದ್ದ ಓರ್ವ ಮಹಿಳೆ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಉಪ್ಪಳ ಗೇಟ್ ಸಮೀಪ ಮಂಗಳವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಶಾಹೀನಾ (48) ಎಂದು ಗುರುತಿಸಲಾಗಿದೆ.

ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆಂದು ಕಣ್ಣೂರಿನ ಆಸ್ಪತ್ರೆಯಿಂದ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತವಾಗಿದೆ. ಗಂಭೀರ ಗಾಯಗೊಂಡ ಶಾಹೀನಾ ಅವರನ್ನು ಕೂಡಲೇ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದ್ರು. ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ. ಇದು ಮಾತ್ರವಲ್ಲದೆ ನಿನ್ನೆ ಒಂದೇ ದಿನ 3 ಸರಣಿ ಅಪಘಾತ ನಡೆದು ಚಿಕ್ಕ ಪುಟ್ಟ ಗಾಯವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!