ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಾಸಕ ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿದ್ದು, ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈ ಹಿಂದೆ ಎಫ್‌ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜ ಹೈಕೋರ್ಟ್ ಮೊರೆ ಹೋಗಿದ್ರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು. ಈ ನಡುವೆ ಪೊಲೀಸರು ಶಾಸಕ ಪೂಂಜ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು ಶಾಸಕ ಹರೀಶ್ ಪೂಂಜಗೆ ಮತ್ತೊಂದು ಹಿನ್ನಡೆಯಾಗಿದೆ. ಮೇ ೨೦ರಂದು ಪ್ರಕರಣ ಸಂಬAಧ ವಾದ ಪ್ರತಿವಾದ ನಡೆದಿದ್ದು, ದೂರುದಾರ ಎಸ್.ಬಿ. ಇಬ್ರಾಹಿಂ ಅವರ ಪರವಾಗಿ ಹೈಕೊರ್ಟಿನ ಹಿರಿಯ ನ್ಯಾಯವಾದಿ ಬಾಲನ್ ವಾದಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!