ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಂಗಳೂರು ಬೆಂಗಳೂರು ರಾ.ಹೆ. ಮಧ್ಯೆ ಕಲ್ಲಡ್ಕ ರಸ್ತೆ ಕೆಸರು ಗದ್ದೆ..!

ವಾಯುಭಾರ ಕುಸಿತಕ್ಕೆ ಸುರಿದ ಬಾರಿ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕಲ್ಲಡ್ಕ ರಸ್ತೆ ಕೆಸರು ಗದ್ದೆಯಾದ ದೃಶ್ಯ ಕಂಡು ಬಂದಿದೆ.

ಅವಧಿಗೆ ಮುನ್ನ ಹಠಾತ್ ಚಂಡಮಾರುತದ ಪರಿಣಾಮ ರಾತ್ರಿಯಿಂದಲೇ ವರುಣನ ಆರ್ಭಟ ಜೋರಾಗಿ ಇತ್ತು. ನಿರಂತರವಾಗಿ ಸುರಿದ ಮಳೆಯ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ತುಂಬಾ ಹರಿಯುವ ದೃಶ್ಯ ಅಲ್ಲಲ್ಲಿ ಕಂಡು ಬಂತು.

ಬಿ.ಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಧ್ಯೆ ಅಲ್ಲಲ್ಲಿ ಬಾಕಿಯಾಗಿದ್ದು, ಮೆಲ್ಕಾರ್ ಸಮೀಪದ ನರಹರಿ ಪರ್ವತದ ಮುಂಭಾಗದ ಕಾಮಗಾರಿ ಒಂದನ್ನು ಹೊರತುಪಡಿಸಿ ಬಿಸಿರೋಡಿನಿಂದ ಕಲ್ಲಡ್ಕವರೆಗೆ ಮೇ ಅಂತ್ಯದಲ್ಲಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಗುತ್ತಿಗೆ ವಹಿಸಿಕೊಂಡು ಕಾಮಗಾರಿ ನಡೆಸುತ್ತಿರುವ ಕೆ.ಎನ್.ಆರ್.ಸಿ. ಕಂಪೆನಿಯವರು ತಿಳಿಸಿದ್ರು. ನರಹರಿ ಭಾಗದಲ್ಲಿ ತಡೆಗೋಡೆ ಮತ್ತು ಬಂಡೆಕಲ್ಲು ಹೊಡೆದು ರಸ್ತೆ ನಿರ್ಮಾಣ ಮಾಡುವ ವೇಳೆ ವಿಳಂಭವಾಗಬಹುದು ಹಾಗಾಗಿ ಮಳೆಗಾಲ ಕಡಿಮೆಯಾದ ಬಳಿಕ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!