ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮೇ.25ರಂದು ಸುದಾನ ವಸತಿಯುತ ಶಾಲೆಯಲ್ಲಿ `ಡೆನ್ನಾನ ಡೆನ್ನನ’ ಜಾನಪದ ಸ್ಪರ್ಧೆ

ಸಾಂಸ್ಕೃತಿಕವಾಗಿ ಮತ್ತು ಕ್ರಿಯಾಶೀಲ ಮನಸ್ಸುಗಳಿಗೆ ಮುದ ನೀಡುವ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಜಾನಪದ ಶೈಲಿಯ ಕಿರು ನಾಟಕ ಸ್ಪರ್ಧೆಯು ಮೇ.25ರಂದು ಸುದಾನ ವಸತಿಯುತ ಶಾಲೆಯಲ್ಲಿ ಮೇಳೈಸಲಿದೆ ಎಂದು ಬಿಲ್ಲವ ಸಂಘದ ಯುವವಾಹಿನಿಯ ಕಾರ್ಯಕ್ರಮ ಸಂಯೋಜಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಹೇಳಿದ್ದಾರೆ.

ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಸಹಯೋಗದೊಂದಿಗೆ ನಡೆಯಲಿದೆ. ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧೈಯ ಉದ್ದೇಶಗಳೊಂದಿಗೆ ರಾಜ್ಯಾದ್ಯಂತ ಯುವವಾಹಿನಿಯ 35 ಘಟಕಗಳು ಕಾರ್ಯನಿರ್ವಹಿಸುತ್ತಿದೆ. ಸಂಘದಲ್ಲಿ 4600 ಮಂದಿ ಸದಸ್ಯರಿರುವ ಯುವವಾಹಿನಿಯ ಸೇವಾ ಕಾರ್ಯಗಳಿಗೆ ಕರ್ನಾಟಕ ರಾಜ್ಯ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರತಿ ತಂಡಗಳಿಗೆ 20 ನಿಮಿಷಗಳ ಕಾಲವಕಾಶವಿದೆ. ಕಾರ್ಯಕ್ರಮದಲ್ಲಿ ವೈವಿದ್ಯಮಯ ಉಪಹಾರ, ಭೋಜನದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದ್ರು. ಇನ್ನು ಈ ಸಂದರ್ಭದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅಣ್ಣಿ ಪೂಜಾರಿ, ಕಾರ್ಯದರ್ಶಿ ಶರತ್ ಕೈಪಂಗಳದೋಳ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!