ಜನ ಮನದ ನಾಡಿ ಮಿಡಿತ

Advertisement

ಕಿಶ್ತ್ವಾರ್: ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಭಯೋತ್ಪಾದಕರಿಗೆ ಭಯ ಹುಟ್ಟಿಸುತ್ತಿರುವ ವೀರ ಯೋಧರು..!

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರು ಪ್ರದೇಶದ ಸಿಂಗ್ಪೋರಾದಲ್ಲಿ ಇಂದು ಬೆಳಿಗ್ಗೆ ಉಗ್ರರ ಚಳಿ ಬಿಡಿಸುವ ಕಾರ್ಯ ನಡೆದಿದೆ. ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.

ವರದಿಗಳ ಪ್ರಕಾರ, ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ 3 – 4 ಭಯೋತ್ಪಾದಕರನ್ನು ಸುತ್ತುವರೆದಿವೆ. ಉಗ್ರರ ವಿರುದ್ಧದ ಈ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ಭದ್ರತಾ ಪಡೆಗಳಿಗೆ ದೊರೆತ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆ ಮತ್ತು ಅರೆಸೈನಿಕ ಪಡೆಗಳ ಜಂಟಿ ತಂಡವು ಈ ಪ್ರದೇಶದಲ್ಲಿ ಶೋಧ ಮತ್ತು ಸುತ್ತುವರಿದ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!