ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಭುಗಿಲೆದ್ದಿದೆ ಕಾಪು ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಅಸಮಾಧಾನ

ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜದ ಕಡೆಗಣನೆ ಮಾಡಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ ಖಂಡಿಸಿದೆ.

ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದಿನಿ0ದಲೂ ಮೊಗವೀರ ಸಮಾಜಕ್ಕೆ 2 ಪ್ರಾತಿನಿಧ್ಯ ನೀಡಲಾಗುತಿತ್ತು. ಅದರಂತೆ ಈಗಿನ ಸಮಿತಿಯಲ್ಲಿ ಶ್ರೀಧರ್ ಕಾಂಚನ್‌ರವರಿಗೆ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಶ್ರೀಧರ್ ಕಾಂಚನ್‌ರವರು ಅಕಾಲಿಕವಾಗಿ ದೈವಾಧೀನರಾಗಿದ್ದು, ಅವರ ಸ್ಥಾನಕ್ಕೆ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಬೇರೆ ಸಮಾಜದವರನ್ನು ಆಯ್ಕೆ ಮಾಡಿ, ಕಾಪು ಕ್ಷೇತ್ರದಲ್ಲಿ ಬಹು ಸಂಖ್ಯೆಯಲ್ಲಿರುವ ಮೊಗವೀರ ಸಮಾಜಕ್ಕೆ ಅವಮಾನ ಮಾಡಲಾಗಿದೆ ಎಂದು ಸಂಘ ದೂರಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!