ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಭುಗಿಲೆದ್ದಿದೆ ಕಾಪು ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಅಸಮಾಧಾನ

ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜದ ಕಡೆಗಣನೆ ಮಾಡಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ ಖಂಡಿಸಿದೆ.

ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದಿನಿ0ದಲೂ ಮೊಗವೀರ ಸಮಾಜಕ್ಕೆ 2 ಪ್ರಾತಿನಿಧ್ಯ ನೀಡಲಾಗುತಿತ್ತು. ಅದರಂತೆ ಈಗಿನ ಸಮಿತಿಯಲ್ಲಿ ಶ್ರೀಧರ್ ಕಾಂಚನ್‌ರವರಿಗೆ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಶ್ರೀಧರ್ ಕಾಂಚನ್‌ರವರು ಅಕಾಲಿಕವಾಗಿ ದೈವಾಧೀನರಾಗಿದ್ದು, ಅವರ ಸ್ಥಾನಕ್ಕೆ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಬೇರೆ ಸಮಾಜದವರನ್ನು ಆಯ್ಕೆ ಮಾಡಿ, ಕಾಪು ಕ್ಷೇತ್ರದಲ್ಲಿ ಬಹು ಸಂಖ್ಯೆಯಲ್ಲಿರುವ ಮೊಗವೀರ ಸಮಾಜಕ್ಕೆ ಅವಮಾನ ಮಾಡಲಾಗಿದೆ ಎಂದು ಸಂಘ ದೂರಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!