ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗದ್ದುಗೆ ಶ್ರೀದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭಜನಾ ಉತ್ಸವ ಸಂಪನ್ನ

ಗದ್ದುಗೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೆಮ್ಮಣ್ಣು ಕಡು ನೀಲಾವರ ಇವರ ಪ್ರಥಮ ವರ್ಷದ ಭಜನಾ ಉತ್ಸವ ವಿಜೃಂಭಣೆಯಿ0ದ ನಡೆಯಿತು.

ಸಂಜೆ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಹೂವಿನ ಪೂಜೆ ನಡೆದ ಬಳಿಕ ಆರು ಭಜನಾ ತಂಡಗಳ ಕುಣಿತ ಭಜನೆ ದೇವಸ್ಥಾನದ ಸಭಾಂಗಣದಲ್ಲಿ ನಡೆದಿದೆ. ವಿಶೇಷವಾಗಿ ಚಂಡೆ ಕುಣಿತ ಭಜನೆ ನಡೆಯಿತು. ಈ ಸಂದರ್ಭದಲ್ಲಿ ಗದ್ದುಗೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷರಾದ ಜಯಂತಿ ಜಲಂಧರ ನಾಯಕ್ ಕಾರ್ಯದರ್ಶಿ ಕವಿತಾ ವಾಸುದೇವಾ ನಾಯಕ್ ಕೋಶಾಧಿಕಾರಿ ಇಂದಿರಾ ನರಸಿಂಹ ನಾಯಕ್ ಮತ್ತು ಭಜನಾ ಗುರುಗಳಾದ ವಿಜಯ ಆಚಾರ್ಯ ಪಾಂಡೇಶ್ವರ ಸಾಸ್ತಾನ ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!