ಜನ ಮನದ ನಾಡಿ ಮಿಡಿತ

Advertisement

ಹಾಸನ: ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧು

ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ನಿಶ್ಚಯವಾಗಿದ್ದ ಮದುವೆ ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಘಟನೆ ವರದಿಯಾಗಿದೆ.

ತಾಳಿ ಕಟ್ಟುವ ವೇಳೆ ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧುವಿನಿಂದ ಕೊನೆಯ ಕ್ಷಣದಲ್ಲಿ ಮದುವೆ ನಿಂತು ಹೋಗಿದೆ. ಹೌದು ಮುಹೂರ್ತದ ವೇಳೆ ಯುವತಿಗೆ ಬಂದ ಕರೆಯಿಂದ ತಕ್ಷಣವೇ ಮದುವೆ ಬೇಡ ಎಂದು ರೂಂಗೆ ಹೋಗಿ ಬಾಗಿಲು ಹಾಕಿಕೊಂಡು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಳು ಎನ್ನಲಾಗಿದೆ.

ಯುವತಿ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟರೂ, ಪೋಷಕರ ಮನವೊಲಿಗು ಕ್ಯಾರೆ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಇನ್ನು ಯುವತಿ ಹಠ ಮಾಡಿದ್ದಕ್ಕೆ ನನಗು ಈ ಮದುವೆ ಬೇಡ ಎಂದ ವರನಿಂದ ಕಡೆ ಗಳಿಗೆಯಲ್ಲಿ ನಿಂತು ಹೋದ ಮದುವೆ. ಇನ್ನು ಮದುಮಗ ಈಶ್ವರಹಳ್ಳಿ ಕೂಡಿಗೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿದ್ದು, ಪಲ್ಲವಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿಧ್ಯಾರ್ಥಿಯಾಗಿದ್ದಾಳೆ. ಇನ್ನು ಮಗಳ ಈ ವರ್ತನೆಗೆ ಕಣ್ಣೀರಿಟ್ಟ ಪೋಷಕರು ಸ್ಥಿತಿ ದಿಕ್ಕೇ ತೋಚದಂತಾಗಿದೆ. ಇನ್ನು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿದರೂ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಎನ್ನಲಾಗಿದೆ

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!