ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮೇ.25:ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಗ್ರಾಂಡ್ ಫಿನಾಲೆ ಸ್ಪರ್ಧೆ

ಪ್ರತಿಭಾ ಸೌನ್ಷಿಮಟ್ ಇನಿಶಿಯೇಟಿವ್, ಪಾತ್ ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯು ಮೇ.25ರಂದು ಸಂಜೆ 3 ರಿಂದ ನಗರದ ಉಳಾಯಿಬೆಟ್ಟು ಪೆರ್ಮಂಕಿ ಆಸ್ಕರ್ ಕ್ಲಬ್‌ನಲ್ಲಿ ನಡೆಯಲಿದೆ.

ಈ ಬಗ್ಗೆ ಮಿಸೆಸ್ ಇಂಡಿಯಾ ಪ್ರಾದೇಶಿಕ ನಿರ್ದೇಶಕರಾದ ಪಾತ್‌ವೇ ಎಂಟರ್‌ಪ್ರೈಸಸ್ ಮಾಲಕ ದೀಪಕ್ ಗಂಗೂಲಿ ಮಾತನಾಡಿ, 3 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ಈಗಾಗಲೇ ಒಟ್ಟು 27 ಸ್ಪರ್ದಿಗಳು ಅಂತಿಮ ಸುತ್ತಿಗೆ ಆಯ್ಕೆ ಆಗಿದ್ದಾರೆ. ಕಾರ್ಯಕ್ರಮದ ತೀರ್ಪುಗಾರಿಕೆಯನ್ನು ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿ ಕಿರೀಟ ಪಡೆದ ವಿಜೇತರಿಂದ ನಡೆಯಲಿದೆ. ಇಲ್ಲಿ ಭಾಗವಹಿಸಿ ಸ್ಪರ್ಧಿಸಿದ ವಿಜೇತರಿಗೆ ಮತ್ತುಸ್ಪರ್ದಿಗಳಿಗೆ ಇದು ಪ್ರತಿಭಾ ಪ್ರದರ್ಶನಕ್ಕೆ ಇರುವ ಉತ್ತಮ ವೇದಿಕೆಯಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದ್ದಿಗೋಷ್ಠಿಯಲ್ಲಿ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಸಲೂನ್ ಮಾಲಕರಾದ ಮರ್ಸಿ ವೀಣಾ ಡಿಸೋಜಾ, ಮಿಸೆಸ್ ಇಂಡಿಯಾ ಅಂತಾರಾಷ್ಟ್ರೀಯ ಕಿರೀಟ ವಿಜೇತೆ ನಿಶಿತಾ ಜೆ.ಶೆಟ್ಟಿಯಾನ್, ಪಾತ್‌ವೇ ಎಂಟರ್ ಪ್ರೈಸಸ್ ಪಾರ್ಟ್ನರ್ ಅನೀಶಾ ಅಂಜೆಲಿನಾ ಗಂಗೂಲಿ, ಟ್ರೈನರ್ ರಕ್ಷಿತಾ ನಾಯರ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!