ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬ್ರಹ್ಮರಕೊಟ್ಲು ಸೇತುವೆಯ ಪುಟ್ ಪಾತ್ ನಲ್ಲಿ ದೊಡ್ಡ ಹೊಂಡ

ಬೆ0ಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬ್ರಹ್ಮರಕೊಟ್ಲು ಸೇತುವೆಯ ಪುಟ್ ಪಾತ್ ನಲ್ಲಿ ದೊಡ್ಡ ಹೊಂಡವೊAದು ಬಿದ್ದಿದ್ದು, ಸಾರ್ವಜನಿಕರು ಹೋಗದಂತೆ ಕಂದಾಯ ಇಲಾಖೆಯವರು ಬ್ಯಾರಿಕೇಡ್ ಅಳವಡಿಸಿ ಎಚ್ಚರಿಸುವ ಕೆಲಸ ಮಾಡಿದ್ದಾರೆ.
ಅತಿಯಾದ ಮತ್ತು ನಿರಂತರವಾಗಿ ಸುರಿಯುವ ಮಳೆಯ ನೀರು ಹರಿದುಹೋಗಲು ಸಾಧ್ಯವಾಗದೆ ಸಿಕ್ಕಸಿಕ್ಕ ಕಡೆಗಳಲ್ಲಿ ಹರಿದುಹೋಗುತ್ತಿದೆ. ಇಲ್ಲೂ ಕೂಡ ಜನರು ನಡೆದುಕೊಂಡು ಹೋಗುವ ಸೇತುವೆಯ ಒಂದು ಭಾಗದಲ್ಲಿ ಹೊಂಡನಿರ್ಮಾಣವಾಗಿ ಅದರೊಳಗೆ ನೀರು ಬೀಳುತ್ತಿದೆ. ಇದು ಅಪಾಯಕಾರಿಯಾಗಿದ್ದು, ಪಾದಾಚಾರಿಗಳು ಅದರ ಮೇಲೆ ಹೋದರೆ ಹೊಂಡದೊಳಗೆ ಬೀಳುವ ಸಾಧ್ಯತೆಗಳಿವೆ. ಹಾಗಾಗಿ ಇಲ್ಲಿ ಯಾರು ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!