ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ : ದೇವಾಡಿಗ ಸಮಾಜ ಸೇವಾ ಸಂಘ (ರಿ)ಪಾವಂಜೆ, ಮಹಿಳಾ ವೇದಿಕೆ, ಯುವ ವೇದಿಕೆ, ಸೇವಾ ಟ್ರಸ್ಟಿನ ಸಂಯುಕ್ತ ಆಶ್ರಯ ದಲ್ಲಿ ಭಜನೋತ್ಸವ

ದೇವಾಡಿಗ ಸಮಾಜ ಸೇವಾ ಸಂಘ (ರಿ)ಪಾವಂಜೆ,ಮಹಿಳಾ ವೇದಿಕೆ, ಯುವ ವೇದಿಕೆ, ಸೇವಾ ಟ್ರಸ್ಟಿನ ಸಂಯುಕ್ತ ಆಶ್ರಯ ದಲ್ಲಿ ಭಜನೋತ್ಸವವು ಬೆಳಿಗ್ಗೆ 6.05 ಸಂಜೆ 6.55 ಗಂಟೆವರೆಗೆ ನಡೆಯಲಿದ್ದು ಸುಮಾರು ಹನ್ನೊಂದು ತಂಡಗಳು ಭಾಗವಹಿಸಲಿದೆ. ಈ ಸಂದರ್ಭದಲ್ಲಿ ಶ್ರೀ ರಘು ದೇವಾಡಿಗ ಉಪಾಧ್ಯಕ್ಷರು, ಶ್ರೀ ವಿಠ್ಠಲ ದೇವಾಡಿಗ ಅರಂದು, ಶ್ರೀ ಲಿಂಗಪ್ಪ ದೇವಾಡಿಗ, ರಮೇಶ್ ದೇವಾಡಿಗ ಪಾವಂಜೆ ಇವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀ ಅಣ್ಣಪ್ಪ ದೇವಾಡಿಗ, ಯಾದವ ದೇವಾಡಿಗ, ಜನಾರ್ದನ ಪಡುಪಣಂಬೂರು, ರಮೇಶ್ ದೇವಾಡಿಗ ತೋಕೂರು, ರಾಮದಾಸ್ ಪಾವಂಜೆ, ಜಗದೀಶ್ ಪಲಿಮಾರ್, ನಿಖಿಲ್ ದೇವಾಡಿಗ, ವಾಮನ ದೇವಾಡಿಗ, ಸುಬ್ರತ್, ಹಾಗೂ ಸಂಘದ ಸದಸ್ಯರು ಯುವ ವೇದಿಕೆ ಅಧ್ಯಕ್ಷರು, ಹಾಗೂ ಸದಸ್ಯರು,ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ, ಮಂಜುಳಾ ಸುಬ್ರತ್, ಅನುಪಮಾ ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!