ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರ ಮನೆಗೆ ಸಲಿಂ ಅಹ್ಮದ್ ಭೇಟಿ

ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿಯವರ ಮನೆಗೆ ಕರ್ನಾಟಕ ವಿಧಾನಪರಿಷತ್‌ನ ಮುಖ್ಯ ಸಚೇತಕರಾದ ಸಲಿಂ ಅಹ್ಮದ್ ಭೇಟಿ ನೀಡಿ, ಹಿರಿಯ ನಾಯಕರ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಖಾಸಗಿ ಕಾರ್ಯಕ್ರಮದ ಪ್ರಯುಕ್ತ ನಾನು ಜಿಲ್ಲೆಗೆ ಬಂದಿದ್ದು, ಆ ಸಂದರ್ಭದಲ್ಲಿ ಶ್ರೀಮಾನ್ ಪೂಜಾರಿಯವರನ್ನು ಭೇಟಿ ಮಾಡಬೇಕೆಂದು ನಿಶ್ಚಯಿಸಿದ್ದೆ. ಹಾಗೆಯೇ ಅವರ ಬಂಟ್ವಾಳದಲ್ಲಿರುವ ಮನೆಗೆ ಭೇಟಿ ನೀಡಿ ಅವರ ಆಶಿರ್ವಾದ ಪಡೆದಿದ್ದೇನೆ. ಅದೇ ರೀತಿ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಯುವ ಕಾಂಗ್ರೆಸ್ ವತಿಯಿಂದ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದೇನೆ ಎಂದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!