ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರ ಮನೆಗೆ ಸಲಿಂ ಅಹ್ಮದ್ ಭೇಟಿ

ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿಯವರ ಮನೆಗೆ ಕರ್ನಾಟಕ ವಿಧಾನಪರಿಷತ್‌ನ ಮುಖ್ಯ ಸಚೇತಕರಾದ ಸಲಿಂ ಅಹ್ಮದ್ ಭೇಟಿ ನೀಡಿ, ಹಿರಿಯ ನಾಯಕರ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಖಾಸಗಿ ಕಾರ್ಯಕ್ರಮದ ಪ್ರಯುಕ್ತ ನಾನು ಜಿಲ್ಲೆಗೆ ಬಂದಿದ್ದು, ಆ ಸಂದರ್ಭದಲ್ಲಿ ಶ್ರೀಮಾನ್ ಪೂಜಾರಿಯವರನ್ನು ಭೇಟಿ ಮಾಡಬೇಕೆಂದು ನಿಶ್ಚಯಿಸಿದ್ದೆ. ಹಾಗೆಯೇ ಅವರ ಬಂಟ್ವಾಳದಲ್ಲಿರುವ ಮನೆಗೆ ಭೇಟಿ ನೀಡಿ ಅವರ ಆಶಿರ್ವಾದ ಪಡೆದಿದ್ದೇನೆ. ಅದೇ ರೀತಿ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಯುವ ಕಾಂಗ್ರೆಸ್ ವತಿಯಿಂದ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದೇನೆ ಎಂದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!