ಜನ ಮನದ ನಾಡಿ ಮಿಡಿತ

Advertisement

ಕಡಬ: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ;ನಾಲ್ವರಿಗೆ ಗಾಯ

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬೃಹತ್ ಮರ ಮುರಿದು ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ರು. ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಕಾರಿನಲ್ಲಿದ್ದವರ ಮುಖ, ಮೈ-ಕೈಗೆ ತೀವ್ರ ತರಹದ ಗಾಯವಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊ0ಡಿದೆ ಸ್ಥಳೀಯರು ಮರ ತೆರವಿಗೆ ಸಹಕರಿಸಿದ್ರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!