ಜನ ಮನದ ನಾಡಿ ಮಿಡಿತ

Advertisement

ಮುತ್ತೂರು: ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರಿಂದ ಶ್ಲಾಘನೀಯ ಕೆಲಸ

ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಪದವು ಸೋರ್ನಾಡು ರಾಜ್ಯ ಹೆದ್ದಾರಿಯ ನೂದಬೆಟ್ಟು ಎಂಬಲ್ಲಿ ರಸ್ತೆ ಪಕ್ಕದ ಜಾಗವನ್ನು ಬೂಮಾಲಕರು ಸಮತಟ್ಟು ಮಾಡಿರುವ ಕಾರಣದಿಂದ ಮಳೆಗೆ ಅಲ್ಲಿನ ಮಣ್ಣು ರಸ್ತೆಗೆ ಬಿದ್ದು ಚರಂಡಿ ಮುಚ್ಚಿ ಹೋಗಿ ರಸ್ತೆಯಲ್ಲಿ ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ ತೀವ್ರ ಅಡಚನೆಯಾಗಿತ್ತು.

ಇದನ್ನು ಗಮನಿಸಿ ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಹಾಗೂ ಸದಸ್ಯರಾದ ಜಗದೀಶ್ ದುರ್ಗಾ ಕೋಡಿ ತಕ್ಷಣ ಸ್ಥಳಕ್ಕೆ ತೆರಳಿ ಜೆಸಿಬಿ ಬಳಸಿ ಮಣ್ಣು ಕಲ್ಲುಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಿಸಿದರು.

ಈ ಸಂದರ್ಭ ಪಂಚಾಯತ್ ಸಿಬ್ಬಂದಿ ಶ್ರೀ ಲಕ್ಷ್ಮಣ್ ಅವರು ಸ್ಥಳದಲ್ಲಿ ಇದ್ದು ಸಹಕರಿಸಿದರು,. ಪಂಚಾಯಿತಿ ಅಧ್ಯಕ್ಷರ ಹಾಗೂ ಸದಸ್ಯರ ಕಾರ್ಯವೈಕರಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!