ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಮರೆಯದ ಮಾತುಗಳು” ಕೃತಿ ಬಿಡುಗಡೆ

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ.

ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 44ನೇ ಸರಣಿ ಕೃತಿ ಶ್ರೀಮತಿ ವಜ್ರ ರಾವ್ ಅವರ ಲೇಖನ ಸಂಕಲನ “ಮರೆಯದ ಮಾತುಗಳು” ಕೃತಿ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಲೇಖಕರು ಹಾಗೂ ಐಸಿಎಎಲ್ ಮಂಗಳೂರು ಇದರ ಮಾಜಿ ಚೀಯರ್‌ಮಾನ್ ಎಸ್.ಎಸ್. ನಾಯಕ್ ಕೃತಿ ಉದ್ಘಾಟನೆ ಮಾಡಿ ಮಾತನಾಡಿ, ಅಮೃತ ಪ್ರಕಾಶ ಪತ್ರಿಕೆಯ ಮೂಲಕ ಅನೇಕ ಕವಿಗಳ ಪರಿಚಯ ಮತ್ತು ಕೃತಿಗಳ ಲೋಕಾರ್ಪಣೆಯಾಗಿದೆ. ಇಂದು 44 ನೇ ಕೃತಿ ಲೋಕಾರ್ಪಣೆಯಾಗಿದೆ ಈ ಕೃತಿಯಲ್ಲಿ ಕವಿಯ ಅನುಭವನ್ನು ಸರಳವಾಗಿ ಅರ್ಥಭರಿತವಾಗಿ ಹೇಳಲಾಗಿದೆ. ಹಳೆಯ ಆಚಾರ ವಿಚಾರಗಳನ್ನು ಇದರಲ್ಲಿ ತಿಳಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರು ಹಾಗೂ ಲೇಖಕರು ಹರಿಕಥಾ ಪರಿಷತ್ (ರಿ), ಮಂಗಳೂರು ಇದರ ಅಧ್ಯಕ್ಷರಾದ ಮಹಾಬಲ ಶೆಟ್ಟಿ ವಹಿಸಿದ್ರು. ಕೃತಿಯ ಲೇಖಕಿ ಶ್ರೀಮತಿ ವಜ್ರಾ ರಾವ್, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಕವಿಯತ್ರಿ ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿದ್ರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!