ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕುಸಲ್ದ್ ಅರಸೆ ನವೀನ್ ಡಿ ಪಡೀಲ್‌ಗೆ ಸನ್ಮಾನ

ಮಂಗಳೂರು ಪ್ರೆಸ್ ಕ್ಲಬ್ ಆಶ್ರಯದಲ್ಲಿ ತಿಂಗಳ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಸನ್ಮಾನವನ್ನು ತುಳು ರಂಗ ಭೂಮಿ ಕಲಾವಿದ ಮತ್ತು ಚಲನಚಿತ್ರ ನಟರಾದ ನವೀನ್ ಡಿ ಪಡೀಲ್ ಇವರನ್ನು ನಗರದ ಪತ್ರಿಕಾಭವನದಲ್ಲಿ ಗೌರವಿಸಲಾಯಿತ್ತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತುಳು ಚಿತ್ರ ರಂಗ ಕೇವಲ ಹಾಸ್ಯಕ್ಕೆ ಮಾತ್ರ ಸೀಮಿತವಾಗಬಾರದು. ಬದಲಾಗಿ ಉತ್ತಮ ಸಂದೇಶವನ್ನು ನೀಡುವ ಸಿನೆಮಾಗಳಿಗೆ ಒತ್ತನ್ನು ನೀಡಬೇಕು. ಉತ್ತಮ ಕಥೆಯನ್ನು ಕಟ್ಟುವ, ನಿರ್ದೇಶನ ಮಾಡುವ, ನಟನೆ ಮಾಡುವ ಕಲಾವಿದರು ಇದ್ದಾರೆ. ಅಂಥವರನ್ನು ನಾವು ಪ್ರೋತ್ಸಹಿಸಿಬೇಕು. ಸಾಮಾಜಿಕ ಸಾಮರಸ್ಯವನ್ನು ತಿಳಿಸುವ, ಶಾಂತಿ ಸೌಹಾರ್ದತೆಯ ಅರಿವನ್ನು ಹೇಳುವ, ಸಮಾಜವನ್ನು ಹೊಂದಾಣಿಕೆಯಿ0ದ ಕೊಂಡುಹೋಗುವ ಸಿನೆಮಾಗಳು ಈ ಭಾಗದಲ್ಲಿ ತೆರೆ ಕಾಣುವ ಅಗತ್ಯವಿದೆ. ಕರಾವಳಿಯ ಸರ್ವ ಧರ್ಮದ ಜನರು ತುಳು ಸಿನೆಮಾವನ್ನು ನೋಡಬೇಕು. ಆದ್ರೆ ಮಾತ್ರ ತುಳು ಸಿನೆಮಾ ಗೆಲ್ಲುತ್ತೆ ಎಂದಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ, ವಹಿಸಿದ್ರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಜಿತೇಂದ್ರ ಕುಂದೇಶ್ವರ, ಇಬ್ರಾಹಿಂ ಅಡ್ಕಸ್ಥಳ, ಭಾಸ್ಕರ್ ರೈ ಕಟ್ಟಾ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!