ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಸ್ವರ್ಣ ನದಿ..!

ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸ್ವರ್ಣ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

ಪೆರಂಪಳ್ಳಿ ಬಳಿಯ ಸ್ವರ್ಣ ನದಿ ತಟದಲ್ಲಿರುವ ಪಾಸ್ಕ ಕುದ್ರು ಬಳಿ ಅವೈಜ್ಞಾನಿಕ ಅಣೆಕಟ್ಟು ನಿರ್ಮಾಣಕ್ಕೆ ಸುರಿಯಲಾಗಿರುವ ಮಣ್ಣು ತೆರವುಗೊಳಿಸದ ಕಾರಣ ನದಿ ನೀರು ನದಿ ತಟದ ಪ್ರದೇಶಗಳಿಗೆ ನುಗ್ಗುತ್ತಿದೆ.ಇದರಿಂದಾಗಿ ನದಿ ತಟದ ತೆಂಗಿನ ಮರಗಳು ನದಿಪಾಲಾಗುತ್ತಿವೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!