ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಹೀಂ ಹುಟ್ಟೂರಿಗೆ ಮೃತದೇಹದ ಅಂತಿಮಯಾತ್ರೆ

ನಿನ್ನೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಬರ್ಬರ ಕೊಲೆ ನಡೆದಿದ್ದು ಬಳಿಕ ಮೃತದೇಹವನ್ನು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ರವಾನಿಸಿದ್ದರು.

ನಿನ್ನೆ ರಾತ್ರಿ ಆಸ್ಪತ್ರೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನಸೇರಿದ್ದು ಬಳಿಕ ಪೋಲಿಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ಕುತ್ತಾರ್ ಮದನಿ ನಗರದ ಮಸೀದಿಯಿಂದ ಮೃತದೇಹವಿದ್ದ ಆಂಬುಲೆನ್ಸ್ ಹೊರಟಿದ್ದು ಕಲ್ಲಾಪು,ಹಾಗೂ ರಸ್ತೆಯ ಬದಿಯಲ್ಲಿರುವ ಮಸೀದಿ ಬಳಿ ಅಂಬ್ಯೂಲೆಸ್ ನಿಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಮಂಗಳೂರಿನ ದೇರಳಕಟ್ಟೆಯಿಂದ ಹೊರಟು ಕಲ್ಲಾಪು,ಪಂಪ್ ವೆಲ್,ನಂತೂರು ಮೂಲಕ ಬಂಟ್ವಾಳದ ಕೋಳ್ತಮಜಲುಗೆ ಮೃತದೇಹ ಮೆರವಣಿಗೆ ಮೂಲಕ ತೆರಳಿದೆ. ನಾಲ್ಕು ಆಂಬುಲೆನ್ಸ್ ಮೂಲಕ ಮೃತದೇಹ ರವಾನಿಸಿದ್ದು ಖಾಕಿ ಸರ್ಪ ಗಾವಲಿನಲ್ಲಿ ಮೆರವಣಿಗೆ ಮೂಲಕ ರವಾನಿಸಿದ್ದು ಜೊತೆಗೆ ದ.ಕ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!