ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ನೆಹರು ಅವರು ಆಧುನಿಕ ಭಾರತದ ನಿರ್ಮಾತೃ; ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವರು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರುರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೇ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದ್ರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದ್ರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊAಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊAಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!