ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮಂಗಳೂರು: ಭರತ್ ಕುಮ್ಡೇಲ್‌ನನ್ನು 24 ಗಂಟೆಯ ಒಳಗಡೆ ಬಂಧಿಸದಿದ್ದರೆ ‘ಎಸ್ಪಿ ಕಚೇರಿ ಚಲೋ’ ನಡೇಸುವುದಾಗಿ ಎಸ್.ಡಿ.ಪಿ.ಐ. ಎಚ್ಚರಿಕೆ ನೀಡಿದೆ.

ಪಿಕ್‌ಅಪ್ ವಾಹನದ ಚಾಲಕ ಅಬ್ದುಲ್ ರಹೀಂ ಹತ್ಯೆ ಸೂತ್ರಧಾರ ಭರತ್ ಕುಮ್ಡೇಲ್‌ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24 ಗಂಟೆಯ ಒಳಗಡೆ ಬಂಧಿಸಬೇಕು. ಇಲ್ಲದಿದ್ದರೆ ಎಸ್ಪಿ ಕಚೇರಿ ಚಲೋ ಸಹಿತ ದ.ಕ. ಜಿಲ್ಲಾದ್ಯಂತ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದೆಂದು ಎಸ್‌ಡಿಪಿಐ ದ.ಕ. ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೂನಿಷ್ ಅಲಿ ಎಚ್ಚರಿಕೆ ನೀಡಿದ್ದಾರೆ.

ಗ್ಯಾಂಗ್‌ವಾರ್‌ನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಜಿಲ್ಲೆಯ ಹಲವು ಭಾಗಗಳಲ್ಲಿ ಮುಸ್ಲಿಂ ಯುವಕರ ಹತ್ಯಾಯತ್ನ ನಡೆದಿತ್ತು. ಅಲ್ಲದೆ ಸಂಘಪರಿವಾರದ ನಾಯಕರಾದ ಭರತ್ ಕುಮ್ಡೇಲ್, ಶ್ರೀಕಾಂತ್ ಶೆಟ್ಟಿ, ಶಿವಾನಂದ ಮೆಂಡನ್ ಸಹಿತ ಹಲವು ಸಂಘ ಪರಿವಾರದ ನಾಯಕರು ಹತ್ಯೆಗೆ ಪ್ರತೀಕಾರ ನಡೆಸುತ್ತೇವೆ ಎಂದು ಬಹಿರಂಗವಾಗಿ ಭಾಷಣಗೈದು ಮುಸ್ಲಿಂ ಯುವಕರ ಹತ್ಯೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದರು. ಆದರೂ ಕೂಡ ಪೋಲಿಸ್ ಇಲಾಖೆ ಹಾಗೂ ಸರಕಾರ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿಲ್ಲ. ಅದರ ಪರಿಣಾಮ ಕೊಳ್ತಮಜಲುವಿನಲ್ಲಿ ಅಬ್ದುಲ್ ರಹೀಂ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭರತ್ ಕುಮ್ಡೇಲ್‌ನ ಕೈವಾಡ ಇರುವುದು ಪೊಲೀಸ್ ಇಲಾಖೆಗೆ ತಿಳಿದಿದ್ದರೂ ಕೂಡ ಈತನಕ ಈತನ ಮೇಲೆ ಕ್ರಮವಾಗಿಲ್ಲ. ಗುರುವಾರ ಸಂಜೆಯೊಳಗೆ ಈತನ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಎಸ್ಪಿಕಚೇರಿ ಚಲೋ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳ ಸ್ಥಳಾಂತರಕ್ಕೆ ಮುಸ್ಲಿಂ ನಾಯಕರು ಇಟ್ಟಿರುವ ಬೇಡಿಕೆಯನ್ನು ಮುಖ್ಯಮಂತ್ರಿ ಒಪ್ಪಿದ್ದಾರೆ ಮತ್ತು ಶೀಘ್ರವೇ ಹೊಸ ಅಧಿಕಾರಿಗಳ ನೇಮಕ ಆಗಲಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ಈ ಬಗ್ಗೆ ಪೋಸ್ಟರುಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!