ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕಾಪುವಿನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ..!

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇಂದು ಕಾಪು ಪುರಸಭೆಯ ಆವರಣದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದ್ರು.

ಇಲ್ಲಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಪೌರ ಕಾರ್ಮಿಕರ ಬೇಡಿಕೆಗಳ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ. ಈ ಬಗ್ಗೆ ಪೌರಾಡಳಿತ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!