ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮೇ 30: “ಸ್ಕೂಲ್ ಲೀಡರ್” ಸಿನಿಮಾ ತೆರೆಗೆ

ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿನಿಮಾದ ನಿರ್ಮಾಪಕ ಕೆ. ಸತ್ಯೇಂದ್ರ ಪೈ ಅವರು, ಈ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ, ಶೈಕ್ಷಣಿಕ ಬದುಕು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವ ಕಥಾವಸ್ತುವನ್ನು ಹೊಂದಿದೆ.

ಗಂಭೀರ ಕತೆಯನ್ನು ಹಾಸ್ಯದ ಲೇಪನದೊಂದಿಗೆ ಪ್ರೇಕ್ಷಕರಿಗೆ ಉಣಬಡಿಸುವ ಪ್ರಯತ್ನವನ್ನು ನಿರ್ದೇಶಕರು ಮಾಡಿದ್ದಾರೆ. ಇದು ಶಾಲಾ ಚುನಾವಣೆಯನ್ನು ಆಧರಿಸಿದ ಕಥೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲಿ, ಚಿತ್ರೀಕರಿಸಲಾಗಿದೆ. ಸುಮಾರು 25 ಶಾಲೆಯ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ನಟ ಕೆ. ನಾಗೇಶ್ ಕಾಮತ್, ಚಿತ್ರ ಸಂಘಟಕ ಗಣೇಶ್ ಕಿಣಿ, ನಟಿ ಅಶ್ವಿನಿ, ಬಾಲನಟರಾದ ಯಶಸ್ ಸುವರ್ಣ, ವೈಷ್ಣವಿ ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!