ಜನ ಮನದ ನಾಡಿ ಮಿಡಿತ

Advertisement

ಮಾಣಿ: ಮಾಣಿಯ ಹೈಸ್ಕೂಲ್ ಬಳಿ ಕುಸಿದ ಗುಡ್ಡೆ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ನಡೆಸುತ್ತಿರುವ ಕಂಪೆನಿಯು ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸದ ಕಾರಣ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿದು ಮಣ್ಣುಗಳೆಲ್ಲಾ ರಸ್ತೆಯ ಮೇಲೆ ತುಂಬಿ ನಿಂತಿದೆ.

ಸರಿಯಾದ ರೀತಿಯಲ್ಲಿ ಕಾಮಗಾರಿಗಳು ನಡೆಸದೆ ಬೇಜವಾಬ್ದಾರಿತನದ ಕೆಲಸ ಮಾಡುತ್ತಾ ಹೋಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಈ ರೀತಿಯ ತೊಂದರೆಗಳು ಉಂಟಾಗುತ್ತಿದೆ. ಅಗತ್ಯವಿರುವ ಕಡೆ ತಡೆಗೋಡೆ ಅರ್ಧಂಬರ್ಧ ಮಾಡಿ ಹೋಗುವುದು ಮತ್ತು ತಡೆಗೋಡೆ ನಿರ್ಮಿಸದೇ ಬಿಡುವುದರಿಂದಲೂ ಹಲವಾರು ಮನೆಗಳು, ಕರೆಂಟ್ ಕಂಬಗಳು ಕುಸಿದು ಬೀಳುವ ಹಂತದಲ್ಲಿದೆ. ಇವರನ್ನು ವಿಚಾರಿಸಬೇಕಾದವರ ಮೌನವು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!