ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ರಾಜ್ಯ ಸರಕಾರದ ನೀತಿ ಖಂಡನೀಯ: ಶಾಸಕ ರಾಜೇಶ್ ನಾಯ್ಕ್

ಆರ್.ಎಸ್.ಎಸ್.ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಸಹಿತ ಅನೇಕ ಹಿಂದೂ ನಾಯಕರುಗಳನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸುವ ಮೂಲಕ ಕಿರುಕುಳ ನೀಡುವುದಲ್ಲದೆ, ಜಿಲ್ಲೆಯಲ್ಲಿ ಅಶಾಂತಿ ತಲೆದೋರುವಂತೆ ಮಾಡುವ ರಾಜ್ಯ ಸರಕಾರದ ನೀತಿ ಖಂಡನೀಯ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.

ಇತ್ತೀಚಿಗೆ ಕೊಲೆಯಾದ ಸುಹಾಸ್ ಶೆಟ್ಟಿ ಅವರ ಶೃದ್ದಾಂಜಲಿ ಸಭೆಯಲ್ಲಿ ಮಾಡಿದ ಭಾಷಣದಿಂದ ಮತೀಯ ಗುಂಪುಗಳ ನಡುವೆ ವೈಮನಸ್ಸು ಮಾಡುವಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಿ ಪ್ರಕರಣ ದಾಖಲಿಸಿರುವುದು ನೋಡಿದರೆ ಜಿಲ್ಲೆಯಲ್ಲಿ ಕೋಮು ದ್ವೇಷವನ್ನು ರಾಜ್ಯ ಸರಕಾರ ಪೋಲೀಸ್ ಇಲಾಖೆಯ ಮುಖಾಂತರ ಮಾಡುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದಿದ್ದಾರೆ. ದ್ವೇಷ ಭಾಷಣದ ವಿಚಾರದಲ್ಲಿ ಕೇವಲ ಹಿಂದೂ ನಾಯಕರುಗಳನ್ನು ಗುರಿಯಾಗಿಸಿ ಪ್ರಕರಣ ದಾಖಲಿಸುವ ಸರಕಾರದ ಕ್ರಮ ಸರಿಯಾ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!