ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಜೂ.6 ರಿಂದ ಪುತ್ತೂರಿನಲ್ಲಿ `ಹಲಸು ಹಣ್ಣು ಮೇಳ’

ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ.6ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ನ ಸುಹಾಸ್ ಮರಿಕೆ, ವೇಣುಗೋಪಾಲ್ ಎಸ್.ಜೆ. ಹೇಳಿದ್ದಾರೆ.

ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಸುಮಾರು 70 ಮಳಿಗೆಗಳಿಗೆ ಮೇಳದಲ್ಲಿ ಅವಕಾಶ ನೀಡಲಾಗಿದೆ. ಈ ಬಾರಿ ವಿಶೇಷವಾಗಿ ಕೊನೆಯ ದಿನದಂದು ಸುಮಾರು 25 ಬಗೆಯ ಹಲಸಿನ ಹಣ್ಣು ಹಾಗೂ ಮಾವಿನ ಹಣ್ಣಿನ ಖಾದ್ಯಗಳನ್ನೊಳಗೊಂಡ ವಿಶೇಷ ಭೋಜನೆ ವ್ಯವಸ್ಥೆ ಮಾಡಲಾಗಿದ್ದು, 250 ಮಂದಿಗೆ ಸವಿಯುವ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಮರೆತ ಹಾಗೂ ಮರೆವಿನಂಚಿಲ್ಲಿರುವ ಪಾರಂಪರಿಕ ತಿಂಡಿಗಳನ್ನು ಸ್ಥಳದಲ್ಲೇ ತಯಾರಿಸುವ ಯೋಜನೆ ರೂಪಿಸಲಾಗಿದೆ. ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳಿಂದ ಗಿಡಗಳ ಪ್ರದರ್ಶನ ಮತ್ತು ಮಾರಾಟವಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!