ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪೊಲೀಸ್ ಇಲಾಖೆಗೆ ಯುವಕನ ಸವಾಲ್..! ಸೆಲ್ಫಿ ವಿಡಿಯೋ ವೈರಲ್

ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಸೇರಿ ಒಟ್ಟು 36 ಜನರನ್ನು ಗಡಿಪಾರು ಮಾಡುವ ವಿಚಾರವಾಗಿ ಯುವಕನೊಬ್ಬ ಸೆಲ್ಫಿ ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಒಮ್ಮೆ ಪುತ್ತಿಲರ ವಿಷಯಕ್ಕೆ ಬಂದು ನೋಡಿ, ದಕ್ಷಿಣ ಕನ್ನಡದಲ್ಲಿ ಹಿಂದೂಗಳು ಸತ್ತಿದ್ದಾರ, ಬದುಕಿದ್ದಾರ ನೋಡೋಣ. ಹಿಂದೂ ಸಮಾಜ ಯಾವ ಅನ್ಯಾಯ ಮಾಡಿದೆ ಅಂತ ಗಡಿಪಾರು ಮಾಡುತ್ತಿದ್ದೀರಿ ಅದನ್ನು ಮೊದಲು ಹೇಳಿ ಆಮೇಲೆ ನೋಟೀಸ್ ಕೊಡಿ ಎಂದ ಯುವಕ. ನಿಮ್ಮ ತಾಕತ್ತನ್ನು ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮುಗಲಭೆ ನಿಯಂತ್ರಿಸುವಲ್ಲಿ ಪ್ರದರ್ಶಿಸಿ. ನಿಮ್ಮ ಈ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ, ನಾವು ಹಿಂದೂ ಕಾರ್ಯಕರ್ತರು, ಪ್ರತಿಕ್ಷಣ ಹಿಂದುತ್ವಕ್ಕೆ ದುಡಿಯುವವರು ಮುಂದೆಯೂ 24 ಗಂಟೆ ಹಿಂದುತ್ವಕ್ಕಾಗಿ ದುಡಿಯುತ್ತೇವೆ. ಅರುಣಣ್ಣನ ವಿಷಯಕ್ಕೆ ಬಂದ್ರೆ ಬಿಡುವವರು ನಾವಲ್ಲ ಎಂದು ಪೊಲೀಸ್ ಇಲಾಖೆ ಮತ್ತು ಸರಕಾರಕ್ಕೆ ಯುವಕ ವಿಡಿಯೋದ ಮೂಲಕ ಸವಾಲೆಸೆದಿದ್ದಾನೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!