ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಟ್ರಸ್ಟ್ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ ಆಯ್ಕೆ

ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಕ್ಲಬ್ ನ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ ಆಯ್ಕೆಯಾಗಿದ್ದಾರೆ. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ನ ಸಮಾಲೋಚನೆ ಸಭೆಯು ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ಕ್ಲಬ್ ನ ಮಹಾಪೋಷಕರು ವಿರಾಜಪೇಟೆ ಪೋಲಿಸ್ ಸಹಾಯಕ ಅಯುಕ್ತರಾದ ಎಸ್ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಾಜ ಮುಖಿ ಕೆಲಸಗಳಿಗೆ ನೂತನ ಟ್ರಸ್ಟ್ ರಚಿಸಲು ನಿರ್ಧರಿಸಲಾಯಿತು.

ಟ್ರಸ್ಟ್ ನ ಮಹಾಪೋಷಕರಾಗಿ ಎಸ್ ಮಹೇಶ್ ಕುಮಾರ್, ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ, ಸದಸ್ಯರಾಗಿ ನಾಗರಾಜ್ ಕಡಂಬೋಡಿ, ಸಂತೋಷ್ ಬೇಕಲ್, ಪುಷ್ಪರಾಜ್ ಶೆಟ್ಟಿ ಮಧ್ಯ, ಕುಶಲ ಮಣಿಯಾಣಿ, ಅನಿಲ್ ಶೆಟ್ಟಿ ಸೂರಿಂಜೆ, ಸಂದೀಪ್ ಪೂಜಾರಿ, ಶಿವಪ್ರಸಾದ್, ರಾಜೇಶ್ ಮುಂಚೂರು, ಜೀವನ್, ದಿಲೀಪ್ ಇವರನ್ನು ಅಯ್ಕೆ ಮಾಡಲಾಯಿತು ಅಗಸ್ಟ್ 10 ತಾರೀಖು ರಕ್ತದಾನ ಶಿಬಿರ ಮಾಡಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಉಪಾಧ್ಯಕ್ಷರಾದ ಮನೋಹರ ಶೆಟ್ಟಿ ಸೂರಿಂಜೆ, ನಾಗರಾಜ್ ಕಡಂಬೋಡಿ, ಕಾರ್ಯದರ್ಶಿ ಕಿರಣ್ ಅಚಾರ್ಯ, ಕೋಶಾಧಿಕಾರಿ ಜಗದೀಪ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!