ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ- ಬಿ.ಕೆ ಹರಿಪ್ರಸಾದ್

ಮಂಗಳೂರು ನಮ್ಮೂರು ಅದಕ್ಕೆ ಬಂದಿದ್ದೇನೆ, ಯಾವಾಗಲು ಬರುವ ಹಾಗೆ ಬಂದಿದ್ದೇನೆ, ಕೆಲವೊಂದು ನಡಿಯಬಾರದ ಘಟನೆ ನಡೆದಿದೆ ಯಾರು ದೃತಿ ಗೆಡಬಾರದು, ಅದರ ಬಗ್ಗೆ ಮಾತುಕತೆ ಗಾಗಿ ಬಂದಿದ್ದೇನೆ, ಎಂದು ಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.

ಸಿ. ಎಂ. ಭೇಟಿ ಸಂದರ್ಭದಲ್ಲಿ ಮಂಗಳೂರು ಮಣಿಪುರ ಮಾಡ್ಬೇಡಿ ಅಂತ ಹೇಳಿದ್ದೇನೆ, ಇಡೀ ರಾಜ್ಯದಲ್ಲಿ ಶಾಂತಿ ನೆಲಿಸಿರುವಾಗ ಕೇವಲ ಕರಾವಳಿ ದಕ್ಷಿಣ ಕನ್ನಡ ಯಾಕಿಷ್ಟು ಅನಾಹುತ ನಡೆಯುತ್ತಿದೆ ಕೂಲಾಂಕುಶವಾಗಿ ನೋಡ್ಬೇಕಗ್ತದೆ. ಒಬ್ಬ ಅಮಾಯಕ ಹೋಗಿ ಸಾಯಿಸೋಕೆ ಇದು ಮಣಿಪುರ ಅಲ್ಲ, ಉತ್ತರ ಪ್ರದೇಶ ಸಹ ಅಲ್ಲ, ಇದರ ಬಗ್ಗೆ ಕ್ರಮ ತೆಗೊಳೋಕ್ಕೆ ಮುಖ್ಯ ಮಂತ್ರಿಯವರಲ್ಲಿ ಮಾತಾಡಿದಾಗ ಮುಖ್ಯ ಮಂತ್ರಿ ಯವರು ಹೇಳಿದ್ರು ಸರಿಮಾಡುವ ಹಾಗೆ ತಾವು ಕೂಡ ದ.ಕ ಜಿಲ್ಲೆಯ ಕ್ಯಾಂಗ್ರೆಸ್ ಕಾರ್ಯಕರ್ತರಿಗೆ ಮಾತಾಡಿ ಹೇಳಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯ ಕರ್ತರು ದೃತಿ ಗೆಡುವ ಅಗತ್ಯ ಇಲ್ಲಾ, ನಾವು ನ್ಯಾಯ ಪರ ಇದ್ದೇವೆ, ಯಾವುದೇ ಧರ್ಮ ಜಾತಿ ಬಾಷೆ ಅನ್ನೋದಿಲ್ಲ, ಸಂವಿಧಾನ ಹಾಗೂ ನ್ಯಾಯದ ಪರ ಇರುವವರು ಎಲ್ಲರಿಗೂ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಅದರಿಂದ ನಮ್ಮ ಕಾರ್ಯಕರ್ತರಲ್ಲಿ ಮನವಿ ಮಾಡಲು ಸಹ ಬಂದಿದ್ದೇನೆ, ಯಾರು ದುಡುಕಿ ಮುಂದೆ ಹೆಜ್ಜೆ ಇಟ್ಟು ರಾಜೀನಾಮೆ ಕೊಡೋದು ಬೇಕಾಗಿಲ್ಲ, ಯಾರು ಸಹ ಉಗ್ರವಾಗಿ ಯೋಚನೆ ಮಾಡೋದು ಬೇಕಾಗಿಲ್ಲ, ರಾಜ್ಯ ದಲ್ಲಿ ಒಳ್ಳೆ ಹೆಸರಿದೆ ಅದನ್ನು ಮನಿಪುರ ಆಗಲು ಬಿಡೂದಿಲ್ಲ, ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!