ಜನ ಮನದ ನಾಡಿ ಮಿಡಿತ

ಪುತ್ತೂರು: ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ಗಡಿಪಾರು ನೋಟೀಸ್ ವಿಚಾರಣೆ

ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬ0ಧಪಟ್ಟವರ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ಗಡಿಪಾರು ಪಟ್ಟಿ ಮಾಡಲಾಗಿದೆ.

ಈ ಪಟ್ಟಿಯಲ್ಲಿ 8 ಮಂದಿಗೆ ಮಾತ್ರ ಪೋಲೀಸ್ ಇಲಾಖೆಯಿಂದ ನೋಟೀಸ್ ಕೊಡಲಾಗಿದ್ದು, ನೋಟೀಸ್ ಜಾರಿಯಾದ 8 ಮಂದಿಯ ವಕೀಲರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್ ಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಜೂನ್ 21ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆಯಾಗಿದ್ದು, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಉಪ್ಪಿನಂಗಡಿ, ಬೆಳ್ತಂಗಡಿ, ಪೂಂಜಾಲುಕಟ್ಟೆ ಠಾಣಾ ವ್ಯಾಪ್ತಿಗೆ ಸೇರಿದವರ ಪಟ್ಟಿ ಕೂಡ ಇದೆ.

Leave a Reply

Your email address will not be published. Required fields are marked *

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

error: Content is protected !!