ಜನ ಮನದ ನಾಡಿ ಮಿಡಿತ

ಮಂಗಳೂರು: ಉತ್ತಮ ಗುಣಮಟ್ಟದ ತರಬೇತಿಗಾಗಿ ಉತ್ತಮ ತರಬೇತುದಾರರ ನೇಮಕ; ನವೀನ್ ಪ್ರತಿಕ್ರಿಯೆ

ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.

ಇವರು ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿ, ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್‌ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎನ್ನುತ್ತಾ ಕೆಲ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್‌ಗಳ ಪ್ರಮುಖರಾದ ರಾಮಕೃಷ್ಣ ಡಾ. ನಾಗೇಂದ್ರ, ಲೋಕರಾಜ್ ವಿಟ್ಲ ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

ಮಂಗಳೂರು: ಹೃದಯಾಘಾತದಿಂದ ನಿಧನ ಹೊಂದಿದ ಯಕ್ಷಗಾನ ಕಲಾವಿದ..!!

error: Content is protected !!