ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಉತ್ತಮ ಗುಣಮಟ್ಟದ ತರಬೇತಿಗಾಗಿ ಉತ್ತಮ ತರಬೇತುದಾರರ ನೇಮಕ; ನವೀನ್ ಪ್ರತಿಕ್ರಿಯೆ

ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.

ಇವರು ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿ, ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್‌ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎನ್ನುತ್ತಾ ಕೆಲ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್‌ಗಳ ಪ್ರಮುಖರಾದ ರಾಮಕೃಷ್ಣ ಡಾ. ನಾಗೇಂದ್ರ, ಲೋಕರಾಜ್ ವಿಟ್ಲ ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!