ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಉತ್ತಮ ಗುಣಮಟ್ಟದ ತರಬೇತಿಗಾಗಿ ಉತ್ತಮ ತರಬೇತುದಾರರ ನೇಮಕ; ನವೀನ್ ಪ್ರತಿಕ್ರಿಯೆ

ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.

ಇವರು ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿ, ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್‌ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎನ್ನುತ್ತಾ ಕೆಲ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್‌ಗಳ ಪ್ರಮುಖರಾದ ರಾಮಕೃಷ್ಣ ಡಾ. ನಾಗೇಂದ್ರ, ಲೋಕರಾಜ್ ವಿಟ್ಲ ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!