ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸ್ಟ್ಯಾನ್‌ಫರ್ಡ್ ಸೆಂಟರ್ ಆನ್ ಲಾಂಗಿವಿಟಿ ಡಿಸೈನ್ ಚಾಲೆಂಜ್-2025

ಐಐಟಿ ಗುಹಾಟಿಯ ಮಾಸ್ಟರ್ ವಿನ್ಯಾಸ ವಿದ್ಯಾರ್ಥಿ ಶುಭಂ ರಾಮೇಶ್ ವರ್ಣೇಕರ್ ಮತ್ತು ಸಹ ಸ್ಪರ್ಧಿ ಕವ್ಯಶ್ರೀ ವಂಕಟೇಶ್, ಸ್ಟ್ಯಾನ್‌ಫರ್ಡ್ ಸೆಂಟರ್ ಆನ್ ಲಾಂಗಿವಿಟಿ ಡಿಸೈನ್ ಚಾಲೆಂಜ್ 2025 ನಲ್ಲಿ ದ್ವಿತೀಯ ಬಹುಮಾನ ಗಳಿಸಿ ಭಾರತದ ಹೆಮ್ಮೆಗೆ ಪಾತ್ರರಾಗಿದ್ದಾರೆ ಎಂದು ಸಂತ ಅಲೋಶಿಯಸ್ ಶಾಲೆಯ ಅಧ್ಯಾಪಕರಾದ ಜಾನ್ ಚಂದ್ರನ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಶುಭಂ ವರ್ಣೇಕರ್, ಪ್ಲೋ ಎಂಬ ಆಟಾಧಾರಿತ ಸಾಧನವು ವ್ಯಕ್ತಿಗೆ ತಮ್ಮ ಜೀವನದ ಉದ್ದೇಶವನ್ನು ಗುರುತಿಸಲು ಸಹಾಯ ಮಾಡುತ್ತದೆ. ಈ ಸ್ಪರ್ಧೆಗೆ 31 ದೇಶಗಳಿಂದ 500ಕ್ಕಿಂತ ಹೆಚ್ಚು ಸ್ಪರ್ದಿಗಳಿದ್ದರು ನನಗೆ ದ್ವಿತೀಯ ಸ್ಥಾನ ಲಭಿಸಿದೆ. ಈ ಒಂದು ಕಾರ್ಡ್ ಮಕ್ಕಳಿಗೆ ದೀರ್ಘಗಾವಧಿಯ ಶಿಕ್ಷಣಕ್ಕಾಗಿ ಮತ್ತು ಮೆದುಳಿನ ಚುರುಕಿಗೆ ಸಹಾಯ ಮಾಡುತ್ತದೆ, ಪ್ಲೋ ಎಂಬ ಆಟಾಧಾರಿತ ಸಾಧನಕ್ಕೆ ಸ್ಟಾನ್ ಫರ್ಡ್ ವಿವಿ ಕೊನೆ ಸುತ್ತಿನ ಪ್ರದರ್ಶನಕ್ಕೆ ಮನ್ನಣೆಯನ್ನು ನೀಡಿರುವುದು ಸಂತಸ ತಂದಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗಣೇಶ್ ವರ್ಣೇಕರ್, ಶೋಭಾ ವರ್ಣೇಕರ್ ಉಪಸ್ಥಿರಿದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!