ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸ್ಟ್ಯಾನ್‌ಫರ್ಡ್ ಸೆಂಟರ್ ಆನ್ ಲಾಂಗಿವಿಟಿ ಡಿಸೈನ್ ಚಾಲೆಂಜ್-2025

ಐಐಟಿ ಗುಹಾಟಿಯ ಮಾಸ್ಟರ್ ವಿನ್ಯಾಸ ವಿದ್ಯಾರ್ಥಿ ಶುಭಂ ರಾಮೇಶ್ ವರ್ಣೇಕರ್ ಮತ್ತು ಸಹ ಸ್ಪರ್ಧಿ ಕವ್ಯಶ್ರೀ ವಂಕಟೇಶ್, ಸ್ಟ್ಯಾನ್‌ಫರ್ಡ್ ಸೆಂಟರ್ ಆನ್ ಲಾಂಗಿವಿಟಿ ಡಿಸೈನ್ ಚಾಲೆಂಜ್ 2025 ನಲ್ಲಿ ದ್ವಿತೀಯ ಬಹುಮಾನ ಗಳಿಸಿ ಭಾರತದ ಹೆಮ್ಮೆಗೆ ಪಾತ್ರರಾಗಿದ್ದಾರೆ ಎಂದು ಸಂತ ಅಲೋಶಿಯಸ್ ಶಾಲೆಯ ಅಧ್ಯಾಪಕರಾದ ಜಾನ್ ಚಂದ್ರನ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಶುಭಂ ವರ್ಣೇಕರ್, ಪ್ಲೋ ಎಂಬ ಆಟಾಧಾರಿತ ಸಾಧನವು ವ್ಯಕ್ತಿಗೆ ತಮ್ಮ ಜೀವನದ ಉದ್ದೇಶವನ್ನು ಗುರುತಿಸಲು ಸಹಾಯ ಮಾಡುತ್ತದೆ. ಈ ಸ್ಪರ್ಧೆಗೆ 31 ದೇಶಗಳಿಂದ 500ಕ್ಕಿಂತ ಹೆಚ್ಚು ಸ್ಪರ್ದಿಗಳಿದ್ದರು ನನಗೆ ದ್ವಿತೀಯ ಸ್ಥಾನ ಲಭಿಸಿದೆ. ಈ ಒಂದು ಕಾರ್ಡ್ ಮಕ್ಕಳಿಗೆ ದೀರ್ಘಗಾವಧಿಯ ಶಿಕ್ಷಣಕ್ಕಾಗಿ ಮತ್ತು ಮೆದುಳಿನ ಚುರುಕಿಗೆ ಸಹಾಯ ಮಾಡುತ್ತದೆ, ಪ್ಲೋ ಎಂಬ ಆಟಾಧಾರಿತ ಸಾಧನಕ್ಕೆ ಸ್ಟಾನ್ ಫರ್ಡ್ ವಿವಿ ಕೊನೆ ಸುತ್ತಿನ ಪ್ರದರ್ಶನಕ್ಕೆ ಮನ್ನಣೆಯನ್ನು ನೀಡಿರುವುದು ಸಂತಸ ತಂದಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗಣೇಶ್ ವರ್ಣೇಕರ್, ಶೋಭಾ ವರ್ಣೇಕರ್ ಉಪಸ್ಥಿರಿದ್ರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!