ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸ್ಟ್ಯಾನ್‌ಫರ್ಡ್ ಸೆಂಟರ್ ಆನ್ ಲಾಂಗಿವಿಟಿ ಡಿಸೈನ್ ಚಾಲೆಂಜ್-2025

ಐಐಟಿ ಗುಹಾಟಿಯ ಮಾಸ್ಟರ್ ವಿನ್ಯಾಸ ವಿದ್ಯಾರ್ಥಿ ಶುಭಂ ರಾಮೇಶ್ ವರ್ಣೇಕರ್ ಮತ್ತು ಸಹ ಸ್ಪರ್ಧಿ ಕವ್ಯಶ್ರೀ ವಂಕಟೇಶ್, ಸ್ಟ್ಯಾನ್‌ಫರ್ಡ್ ಸೆಂಟರ್ ಆನ್ ಲಾಂಗಿವಿಟಿ ಡಿಸೈನ್ ಚಾಲೆಂಜ್ 2025 ನಲ್ಲಿ ದ್ವಿತೀಯ ಬಹುಮಾನ ಗಳಿಸಿ ಭಾರತದ ಹೆಮ್ಮೆಗೆ ಪಾತ್ರರಾಗಿದ್ದಾರೆ ಎಂದು ಸಂತ ಅಲೋಶಿಯಸ್ ಶಾಲೆಯ ಅಧ್ಯಾಪಕರಾದ ಜಾನ್ ಚಂದ್ರನ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಶುಭಂ ವರ್ಣೇಕರ್, ಪ್ಲೋ ಎಂಬ ಆಟಾಧಾರಿತ ಸಾಧನವು ವ್ಯಕ್ತಿಗೆ ತಮ್ಮ ಜೀವನದ ಉದ್ದೇಶವನ್ನು ಗುರುತಿಸಲು ಸಹಾಯ ಮಾಡುತ್ತದೆ. ಈ ಸ್ಪರ್ಧೆಗೆ 31 ದೇಶಗಳಿಂದ 500ಕ್ಕಿಂತ ಹೆಚ್ಚು ಸ್ಪರ್ದಿಗಳಿದ್ದರು ನನಗೆ ದ್ವಿತೀಯ ಸ್ಥಾನ ಲಭಿಸಿದೆ. ಈ ಒಂದು ಕಾರ್ಡ್ ಮಕ್ಕಳಿಗೆ ದೀರ್ಘಗಾವಧಿಯ ಶಿಕ್ಷಣಕ್ಕಾಗಿ ಮತ್ತು ಮೆದುಳಿನ ಚುರುಕಿಗೆ ಸಹಾಯ ಮಾಡುತ್ತದೆ, ಪ್ಲೋ ಎಂಬ ಆಟಾಧಾರಿತ ಸಾಧನಕ್ಕೆ ಸ್ಟಾನ್ ಫರ್ಡ್ ವಿವಿ ಕೊನೆ ಸುತ್ತಿನ ಪ್ರದರ್ಶನಕ್ಕೆ ಮನ್ನಣೆಯನ್ನು ನೀಡಿರುವುದು ಸಂತಸ ತಂದಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗಣೇಶ್ ವರ್ಣೇಕರ್, ಶೋಭಾ ವರ್ಣೇಕರ್ ಉಪಸ್ಥಿರಿದ್ರು.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!