ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮುಲ್ಕಿ: ಸದನದಲ್ಲಿ ಬಿಜೆಪಿ ಶಾಸಕರ ಅಮಾನತು ಸರಿಯಾದ ಕ್ರಮ: ಬಿಜೆಪಿ ಶಾಸಕರ ಅಮಾನತು ಬಗ್ಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಮುಲ್ಕಿ: ರಾಜ್ಯ ಗಣಿ ವಿಜ್ಞಾನ ಮತ್ತು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ರವರು ಮುಲ್ಕಿ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಚಿವರಿಗೆ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ಮಾಧ್ಯಮದವರು ಬಿಜೆಪಿ ಶಾಸಕರನ್ನು ಸದನದಿಂದ ಅನರ್ಹಗೊಳಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಸದನದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವುದು ಸರಿಯಾದ ಕ್ರಮ. ಕಾನೂನಿಗೆ ಯಾರೂ ಅತೀತರಲ್ಲ ಎಂದು ಸರಕಾರದ ನಡೆಯನ್ನು ಸಮರ್ಥಿಸಿಕೊಂಡರು. ಗಲಾಟೆ ಮಾಡಿದ ಯಾರೇ ಅದರೂ ಶಿಕ್ಷೆಗೆ ಅರ್ಹರು. ರೀತಿ ರಿವಾಜುಗಳಂತೆ ನಡೆದುಕೊಳ್ಳಬೇಕು. ಅದನ್ನೂ ಮೀರಿದರೆ ಅಮಾನತು ಸಹಜ ಎಂದವರು ಹೇಳಿದರು. ಸರಕಾರದ 5 ಗ್ಯಾರಂಟಿಗಳು ಜನಮೆಚ್ಚುಗೆಗಳಿಸಿದೆ. ಬರುವ ದಿನಗಳಲ್ಲಿ ಸರಕಾರ ತೋಟಗಾರಿಕೆ ಹಾಗೂ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಲಿದೆ. ಅಕ್ರಮ ಮರಳುಗಾರಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ಕಾನೂನು ಬಿಗಿಗೊಳಿಸಲು ಅಧಿಕಾರಿಗಳಿಗೆ ತಾವು ಸೂಚಿಸಿದ್ದಾಗಿ ಹೇಳಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಎನ್.ಎಸ್.ಮನೋಹರ ಶೆಟ್ಟಿ, ಕ.ಸಾ.ಪ.ಮಾಜೀ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಮುಖ್ಯ ಕಾರ್ಯನಿಹಣಾಧಿಕಾರಿ ಜಯಮ್ಮ ಪಿ., ತೋಟಗಾರಿಕಾ ಇಲಾಖಾ ಅಧಿಕಾರಿ ಕೆ.ಪ್ರವೀಣ್, ನ ಪಂ ಸದಸ್ಯ ಬಾಲಚಂದ್ರ ಕಾಮತ್, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!