ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಾರೆ. ಇಂತಹ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಉಡುಪಿಯ ಪ್ರಸಿದ್ಧ ತಾಣ ಮರವಂತೆ ಸಮುದ್ರ ತೀರದಲ್ಲಿ ಸಂಜೆ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ.

ಸೆಲ್ಫಿ ಹುಚ್ಚಿನಲ್ಲಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಗೋವಾ ಮೂಲದ ಒರ್ವ ಮಹಿಳೆಯನ್ನ ಲೈಫ್ ಗಾರ್ಡ್ ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ. ಲೈಫ್ ಗಾರ್ಡ್ ಪೃಥ್ವಿರಾಜ್ ಒಪ್ಪಂದ, ಪ್ರಮೋದ್ ರಾಜ್ ಒಪ್ಪಂದ, ಬೀಚ್ ಉಸ್ತುವಾರಿ ಸುರೇಶ್ ಕೊಡೇರಿ, ಹಾಗು ಇಬ್ರಾಹಿಂ ಗಂಗೊಳ್ಳಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ನಂತ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!