ಜನ ಮನದ ನಾಡಿ ಮಿಡಿತ

Advertisement

ಸೌಜನ್ಯಾ ಕಥೆ ಸಿನೆಮಾ ಆಗಲು ಬಿಡುವುದಿಲ್ಲ, ಹೈಕೋರ್ಟ್ ನಿಂದ ಸ್ಟೇ ತರುತ್ತೇವೆ

ಧರ್ಮಸ್ಥಳ ಸಮೀಪ ಬೀಕರ ಅತ್ಯಾಚಾರ ಹಾಗೂ ಕೊಲೆಗೀಡಾದ ಪ್ರಕರಣ 11 ವರ್ಷಗಳ ಬಳಿಕ ಬಾರಿ ಸದ್ದಾಗುತ್ತಿದೆ. ಈ ಘಟನೆಯನ್ನು ಆಧರಿಸಿ ಸಿನಿಮಾ ಮಾಡೋಕೆ ಸ್ಯಾಂಡಲ್ವುಡ್ ನಲ್ಲಿ ತಯಾರಿ ಆಗುತ್ತಿದೆ ಅನ್ನುವ ಮಾಹಿತಿ ಹೊರ ಬಿದ್ದಿರುವ ಬೆನ್ನಲ್ಲಿ ಆ ಸಿನಿಮಾವನ್ನು ಮಾಡುವುದಕ್ಕೆ ಸೌಜನ್ಯ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿದ. ಈ ಬಗ್ಗೆ ಪ್ರತಿಕ್ರಿಯಿಸಿದ ಸೌಜನ್ಯ ಮಾವ ವಿಠಲ ಗೌಡ ನಮ್ಮ ಒಪ್ಪಿಗೆ ಇಲ್ಲದೆ ಆ ಸಿನಿಮಾವನ್ನು ಹೇಗೆ ಮಾಡುತ್ತಾರೆ ನಮ್ಮನ್ನು ದಾರಿ ತಪ್ಪಿಸುವ ಸಲುವಾಗಿ ಸಿನೆಮಾ ಮಾಡಲಾಗುತ್ತಿದೆ. ಕಥೆ ಏನು ಮಾಡಿದ್ದಾರೆ ಅನ್ನುವುದೇ ನಮಗೆ ಗೊತ್ತಿಲ್ಲ. ಯಾರಾದರೂ ಸಿನಿಮಾ ಮಾಡುವುದಕ್ಕೆ ಮುಂದಾದರೆ ಹೈಕೋರ್ಟ್ ನಿಂದ ಸ್ಟೇ ತರುತ್ತೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

error: Content is protected !!