ಜನ ಮನದ ನಾಡಿ ಮಿಡಿತ

Advertisement

ಇಕೋ ಕಾರಿಗೆ ಮಣ್ಣಿನ ಲಾರಿ ಡಿಕ್ಕಿ: ಕಾರು ಜಖಂ

ಕನ್ಯಾನ: ಇಕೋ ಕಾರಿಗೆ ಮಣ್ಣು ತುಂಬಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಕ್ಕುಡ ಕನ್ಯಾನ ರಸ್ತೆಯಲ್ಲಿ ನಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೆಟ್ ಮಣ್ಣಿನ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ ದೇಲಂತಬೆಟ್ಟು ಕಡೆಯಿಂದ ಬರುತ್ತಿದ್ದ ಇಕೋ ವಾಹನಕ್ಕೆ ಡಿಕ್ಕಿಯಾಗಿದೆ. ಇದರಿಂದ ಇಕೋ ವಾಹನದ ಬಲ ಭಾಗ ಸಂಪೂರ್ಣ ಜಖಂಗೊಂಡಿದೆ. ಇಕೋ ವಾಹನ ಕನ್ಯಾನ ಮೂಲಕ ಮಂಗಳೂರು ಕಛೇರಿಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ. ಸ್ಥಳಕ್ಕೆ 112 ತುರ್ತು ವಾಹನ ಬಂದಿದ್ದು, ವಾಹನಗಳನ್ನು ವಿಟ್ಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!