ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಆಶ್ರಫ್‌ನನ್ನು ಬಲಿ ಪಡೆದುಕೊಂಡ ಯಮಗುಂಡಿ..!

ಮಂಗಳೂರಿನ ನಂತೂರು ಜಂಕ್ಷನ್‌ನಿ0ದ ಸುರತ್ಕಲ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ. ಕೆಲವೆಡೆ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಗುಂಡಿಗಳು ಸಾವನ್ನು ಆಹ್ವಾನಿಸುತ್ತಿದೆ.

ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ದ್ವಿಚಕ್ರ ವಾಹನ ಸವಾರರು ಸಾವಿಗೀಡಾಗುತ್ತಿದ್ದಾರೆ. ಇದೀಗ ಪಣಂಬೂರು ಬಳಿ ರಸ್ತೆ ಅಪಘಾತದಲ್ಲಿ ಜನತಾಕಾಲನಿ ನಿವಾಸಿ ಅಶ್ರಫ್ ಸಾವನ್ನಪ್ಪಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ಕೃತಕ ಸೃಷ್ಟಿ ಆಗಿರುವ ಗುಂಡಿಯಿ0ದಾಗಿ ಈ ಅಪಘಾತ ಸಂಭವಿಸಿದೆ ಎಂದು ಡಿವೈಎಫ್‌ಐ ಆರೋಪಿಸಿದೆ. ಹೆದ್ದಾರಿ ಇಲಾಖೆಯವರ ನಿರ್ಲಕ್ಷ್ಯತನ ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿತನವನ್ನ ಖಂಡಿಸಿ ಜೂನ್ 11ರಂದು ಪ್ರತಿಭಟನೆ ನಡೆಸುವ ಬಗ್ಗೆ ಹೋರಾಟ ಸಮಿತಿ ಸಂಚಾಲಕ ಬಿಕೆ ಇಮ್ತಿಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!