ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕರಾವಳಿಯಲ್ಲಿ ಜೂ.14ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ

ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡದಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಸಾದ್ಯತೆ ಇದೆ.ಜೂನ್ 14ರವರೆಗೆ ಮಳೆ ಅಲರ್ಟ್ ನೀಡಲಾಗಿದೆ.

ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!