ಜನ ಮನದ ನಾಡಿ ಮಿಡಿತ

Advertisement

ಕೊಣಾಜೆ: ಗುಡ್ಡ ಕುಸಿದು ದುರಂತ ನಡೆದ ಮನೆಗೆ ಯು.ಟಿ.ಖಾದರ್ ಭೇಟಿ

ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾನಕೆರೆಯ ಈ ಪ್ರದೇಶದಲ್ಲಿ ತುಂಬಾ ಗಂಭೀರ ಪರಿಸ್ಥಿತಿ ಇದೆ.

ಮಳೆಗಾಲ ಮುಗಿಯುವ ತನಕ ತಾತ್ಕಾಲಿಕವಾಗಿ ಇನ್ನಷ್ಟು ಗುಡ್ಡ ಕುಸಿಯದಂತೆ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗುಡ್ಡ ಕುಸಿದ ಜಾಗದಲ್ಲೆ ಮನೆ ನಿರ್ಮಿಸಲು ಕಾನೂನಿನ ಅವಕಾಶವಿಲ್ಲ. ಪರ್ಯಾಯವಾಗಿ ಪ್ರಕೃತಿ ವಿಕೋಪದಡಿ ಅವಕಾಶಗಳ ಬಗೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅಲ್ಲದೆ ಮಾನವೀಯತೆ ದೃಷ್ಟಿಯಿಂದ ಇನ್ನಷ್ಟು ಅನುಕೂಲತೆ ಮತ್ತು ಅನುದಾನ ಒದಗಿಸಿಕೊಡುವಂತೆ ಮತ್ತೊಮ್ಮೆ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರೊAದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಬಳಿಕ ಮಂಜನಾಡಿ ಗ್ರಾಮದ ಮೊಂಟೆಪದವು ಕೊಪ್ಪಳ ಪ್ರದೇಶದಲ್ಲಿ ಗುಡ್ಡದೊಂದಿಗೆ ಮನೆ ಕುಸಿದು ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿರುವ ಅಶ್ವಿನಿ ಹಾಗೂ ಕಾಂತಪ್ಪ ಪೂಜಾರಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!