ಜನ ಮನದ ನಾಡಿ ಮಿಡಿತ

Advertisement

ಪತ್ನಿಯನ್ನು ಕರೆತರಲು ಲಂಡನ್‌ಗೆ ಹೊರಟ್ಟಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ದುರಂತ ಅಂತ್ಯ

ಏರ್ ಇಂಡಿಯಾ ವಿಮಾನ ಪತನ ಅದೆಷ್ಟೋ ಕುಟುಂಬಗಳ ನಗುವನ್ನ ಕಸಿದುಕೊಂಡಿದೆ ಪ್ರಯಾಣಿಕರ ಮೇಲೆ ಬಿದ್ದ ಬೆಂಕಿ ತಮ್ಮವರನ್ನ ಕಳೆದುಕೊಂಡ ನೋವಿನ ಕಣ್ಣೀರಿಗೆ ಕಾರಣವಾಗಿದೆ. ಹೀಗೆ ಕಣ್ಣೀರಲ್ಲಿ ಮರುಗಿತ್ತಿರುವ ಜನರ ಪೈಕಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕುಟುಂಬ ಕೂಡ ಒಂದು.

ಲಂಡನ್‌ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್? ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಲಂಡನ್‌ನಲ್ಲಿರುವ ಮಗಳ ಮನೆಯಲ್ಲಿದ್ದ ತಮ್ಮ ಪತ್ನಿಯನ್ನು ಕರೆತರಲು ವಿಜಯ್ ರೂಪಾನಿ ಏರ್ ಇಂಡಿಯಾ 171 ವಿಮಾನದಲ್ಲಿ ಲಂಡನ್‌ಗೆ ಹೊರಟ್ಟಿದ್ದರು.. ವಿಮಾನದೊಳಗೆ ಮಹಿಳೆಯೊಬ್ಬರು ಮಾಜಿ ಸಿಎಂ ವಿಜಯ್ ರೂಪಾನಿಯವರನ್ನು ನೋಡಿದ ಖುಷಿಯಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ.

ದುರಂತ ಅಂದ್ರೆ ಇದೇ ಅವರ ಕೊನೆಯ ಫೋಟೋ ಆಗಿದೆ. ವಿಜಯ್ ರೂಪಾನಿಯವರ ಸಾವು ಖಚಿತವಾಗ್ತಿದ್ದಂತೆ ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿಯವರ ದುರ್ಮರಣಕ್ಕೆ ಬಿಜೆಪಿ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ರೂಪಾನಿಯವರ ಕಿರಿಯ ಮಗ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈಗ ವಿಜಯ್ ರೂಪಾನಿ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದು ಇದೀಗ ಅವರ ಕುಟುಂಬಕ್ಕೆ ತೀವ್ರ ನೋವನ್ನು ಉಂಟುಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!