ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿಮಾನ ಪತನ ;ಮಂಗಳೂರು ಮೂಲದ ಸಹ ಪೈಲಟ್ ಕ್ಯಾ. ಕ್ಲೈವ್ ಕುಂದರ್ ಸಾವು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಮಂಗಳೂರು ಮೂಲದವರು ಎಂದು ಹೇಳಲಾಗಿದೆ. ಈ ವಿಮಾನದಲ್ಲಿದ್ದ 242 ಮಂದಿ ಪೈಕಿ ವಿಮಾನದ ಫಸ್ಟ್ ಆಫೀಸರ್ ಆಗಿರುವ ಕ್ಯಾಪ್ಟನ್ ಕ್ಲೈವ್ ಕುಂದರ್ ಮಂಗಳೂರು ಮೂಲದವರಾದರೂ ಕ್ಯಾ. ಕ್ಲೈವ್ ಕುಂದರ್ ಕುಟುಂಬ ಮುಂಬೈನಲ್ಲಿ ನೆಲೆಸಿದೆ.

ಇವರು ಕೆಥೋಲಿಕ್ ಸಮುದಾಯದ ಪ್ರೊಟೆಸ್ಟೆಂಟ್ ಪಂಗಡಕ್ಕೆ ಸೇರಿದ್ದು, ಇವರ ತಾಯಿ ರೇಖಾ ಕುಂದರ್ ಅವರು ಏರ್‌ಹೋಸ್ಟ್ ಆಗಿ ನಿವೃತ್ತಿ ಹೊಂದಿದ್ರು. ಇವರಿದ್ದ ಬೋಯಿಂಗ್ 787 ಡ್ರೀಮ್‌ಲೈನ್ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.38ಕ್ಕೆ ಲಂಡನ್‌ಗೆ ಹೊರಟಿತ್ತು. ಕ್ಯಾ.ಕ್ಲೈವ್ ಕುಂದರ್ 1,100 ಗಂಟೆಗಳ ಹಾರಾಟ ಅನುಭವ ಹೊಂದಿದ ಸಹ ಪೈಲಟ್ ಆಗಿದ್ದಾರೆ. 8,200 ಗಂಟೆಗೂ ಹೆಚ್ಚು ಹಾರಾಟ ತರಬೇತಿ ಹೊಂದಿದ್ದ ಕ್ಯಾ. ಸುಮೀತ್ ಸರ್ಭಲ್‌ವಾಲ್ ಪೈಲಟ್ ಆಗಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!