ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿ…!

ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಬ್ರಹ್ಮಾವರ ಭರಣಿ ಪೆಟ್ರೋಲ್ ಬಂಕ್ ಮುಂಭಾಗದ ಕಾಂಪ್ಲೆಕ್ಸ್ಗಳಿಗೆ ನೀರು ನುಗ್ಗಿದ್ದು, ಮುಂಜಾನೆಯಿ0ದ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆ ಸೃಷ್ಟಿಯಾಗಿದೆ. ರಿಪೇರಿಗೆ ತಂದಿರಿಸಲಾಗಿದ್ದ ಕಾರುಗಳು, ದುಬಾರಿ ಉಪಕರಣಗಳು ನೀರಿನಲ್ಲಿ ಮುಳುಗುವ ಆತಂಕ ಎದುರಾಗಿದ್ದು, ಬ್ರಹ್ಮಾವರ ವಾರಂಬಳ್ಳಿ ಗ್ರಾಮ ಪಂಚಾಯತ್‌ಗೆ ಸಮಸ್ಯೆ ಪರಿಹರಿಸುವಂತೆ ಬೇಡಿಕೆ ಇಡಲಾಗಿದೆ. ಪ್ರತಿ ವರ್ಷವೂ ಮಳೆಗಾಲದಲ್ಲಿ ಕಣ್ಣಿದ್ದು ಕುರುಡರಂತೆ ವಾರಂಬಳ್ಳಿ ಗ್ರಾಮ ಪಂಚಾಯತ್ ವರ್ತಿಸುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!